News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

2071

ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772

ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ , ನಮ್ಮ ಮಾತನ್ನು ಕೇಳುವ ರೀತಿಯಲ್ಲಿ ಅವರನ್ನು ನಮ್ಮೆಡೆಗೆ ಸೆಳೆದುಕೊಳ್ಳುವ ಪದ್ಧತಿ. ಈ ವಶೀಕರಣಒಂದು ರೀತಿಯಲ್ಲಿ ಹೇಳಬೇಕೆಂದರೆ ತಾಂತ್ರಿಕ ಪದ್ಧತಿಎಂದೇ ಹೇಳಬೇಕು. ಈ ವಶೀಕರಣ ಮಹಾಯಂತ್ರ ಸಾಧನೆ ಮಾಡಿ (ಮಂತ್ರ ಜಪದಿಂದ ಯಂತ್ರವನ್ನು ಪುಜಿಸುವುದು)ನಮಗೆ ಬೇಕಾದ ವ್ಯಕ್ತಿಯನ್ನು ನಮ್ಮ ಅಧೀನದಲ್ಲಿ ಇರಿಸಿಕೊಳ್ಳಬಹುದು. ಈ ವಶೀಕರಣ ಮಹಾಯಂತ್ರವು ಒಬ್ಬರನ್ನು ಆಕರ್ಷಿಸಿ ತಮ್ಮ ಜೀವನದೊಳಗೆ ಪ್ರವೇಶ ಮಾಡಿಕೊಳ್ಳುವ ಶಕ್ತಿ ಇದೆ.

ವಶೀಕರಣ ಮಹಾ ಯಂತ್ರ

ಪುರಾತನ ಭಾರತೀಯ ಶಾಸ್ತ್ರದಲ್ಲಿ ಒಂದು ಆಶ್ಚರ್ಯಕರವಾದ ಶಕ್ತಿವಂತವಾದ ಕ್ರಿಯೆ ಎಂದು ಹೇಳಬಹುದು. ನೀವುಪ್ರೇಮಿಸುವವರನ್ನು , ನಿಮ್ಮ ಜೀವನ ಸಂಗಾತಿಯನ್ನು ಆಕರ್ಷಿಸಿ ತಮ್ಮ ಜೀವನದಲ್ಲಿ ತಂದುಕೊಳ್ಳಬಹುದು. ನಿಮ್ಮ ಪ್ರೇಮ ಸ್ವಚ್ಛವಾದುದು,ನಿಜವಾದುದಾದರೆ ನೀವು ಸಾಧನೆಗೆ ಪ್ರಾರಂಭಿಸಿದ ಮೊದಲ ದಿನದಂದೇ ನಿಮಗೆ ಅದರ ಫಲಿತಾಂಶ ಕಂಡುಬರುತ್ತದೆ. ಅಷ್ಟೇ ಅಲ್ಲದೇ ನಿಮಗೆ ಪ್ರಿಯವಾದ ವ್ಯಕ್ತಿಯನ್ನು ಒಳ್ಳೆಯ ಕೆಲಸಗಳಿಗಾಗಿ ಅಥವಾ ಒಳ್ಳೆಯಉದ್ಧೇಶದಿಂದ ವಶಮಾಡಿಕೊಳ್ಳುವುದಕ್ಕೆ ಈ ವಶೀಕರಣ ಯಂತ್ರ ಸಾಧನೆ ಉಪಯೋಗವಾಗುತ್ತದೆ. ಉದಾ: ಗಂಡ-ಹೆಂಡತಿ ಜಗಳವಾಡುತ್ತಾ ಇದ್ದಾಗ ಆ ಇಬ್ಬರನ್ನೂ ಒಂದು ಮಾಡುವ ಶಕ್ತಿ ಈ ಯಂತ್ರಸಾಧನೆಯಿಂದ ಸಾಧ್ಯವಾಗುತ್ತದೆ. ಈ ವಶೀಕರಣ ಮಹಾಯಂತ್ರ ಬಹಳ ಶಕ್ತಿವಂತವಾದ ತಾಂತ್ರಿಕಯಂತ್ರ. ಈ ಸಾಧನೆ ಮಾಡಬಯಸುವವರ ಜನ್ಮಕುಂಡಲಿಯಲ್ಲಿ ಶನಿ ನೀಚ ಸ್ಥಾನದಲ್ಲಿದ್ದರೆಈ ವಶೀಕರಣ ಯಂತ್ರ ಫಲಿಸುವುದಕ್ಕಾಗಿ ನವಗ್ರಹ ಮಹಾಯಂತ್ರದೊಂದಿಗೆ ಇದನ್ನು ಪುಜಿಸಬೇಕು. (ಆಚಾರ್ಯ ದೈವಜ್ಞ ಜ್ಯೋತಿಷ್ಯರು 9901077772 ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಪರಿಹಾರದಲ್ಲಿ ಚಾಲೆಂಜ್)

ಅಷ್ಟೇ ಅಲ್ಲದೇ ಜೀವನದಲ್ಲಿ ವಿಜಯ ಸಾಧಿಸುವುದಕ್ಕೆ ,ಶ್ರೇಯಸ್ಸು ಪಡೆಯುವುದಕ್ಕೆ ಈ ವಶೀಕರಣ ಯಂತ್ರ ಸಾಧನೆ ಬಹಳ ಉಪಯೋಗವಾಗುತ್ತದೆ. ಆದರೆ ಪ್ರತಿಯೊಂದು ಕಾರಣಕ್ಕೂ ವಶೀಕರಣ ಮಂತ್ರ ಬೇರೆ ಇರುತ್ತದೆ. ಪತಿ-ಪತ್ನಿಯನ್ನು ಒಂದು ಮಾಡುವುದಕ್ಕೆ ಒಂದು ವಶೀಕರಣ ಯಂತ್ರ, ಬೇರೆ ವ್ಯಕ್ತಿಗಳ ವಶೀಕರಣಕ್ಕಾಗಿ ಒಂದು ಯಂತ್ರ , ಈರೀತಿ ಪ್ರತಿಯೊಂದು ಕಾರಣಕ್ಕೂ ಒಂದೊಂದು ಮಂತ್ರವನ್ನು ನೀಡಲಾಗಿರುತ್ತದೆ. ಈ ಯಂತ್ರವನ್ನು ತೆಗೆದುಕೊಳ್ಳುವ ಮೊದಲು ನಿಮ್ಮ ಕೋರಿಕೆಯೇನೆಂದು ತಿಳಿಸಿದರೆ ದೈವಜ್ಞ ಜ್ಯೋತಿಷ್ಯರು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್).

ಆಚಾರ್ಯರವರು ನಿಮ್ಮ ಕೋರಿಕೆಗೆ ಸರಿಯಾದ ಮಂತ್ರವನ್ನು ,ಯಂತ್ರ ಸ್ಥಾಪನೆಯ ನಿಯಮವನ್ನು ,ಯಂತ್ರ ಸಾಧನಾ ವಿಧಿಯನ್ನು ನೀಡುತ್ತಾರೆ. ಈ ಯಂತ್ರವು ನಿರ್ದಿಷ್ಟವಾದ ಮಂತ್ರದೊಂದಿಗೆ ಪುಜಿಸುವುದರಿಂದ ಆ ಮಂತ್ರವನ್ನು ಉಚ್ಛರಿಸುವಾಗ  ಬರುವ ಶಬ್ಧ ತರಂಗಗಳು ನಿಮ್ಮಮನಸ್ಸನ್ನು ಸೇರಿ ಆ ಶಕ್ತಿ ನೀವು ಬಯಸಿದ ವ್ಯಕ್ತಿಯ ಮೇಲೆ ಆಕರ್ಷಣೆ ಉಂಟಾಗುವಂತೆ ಸಹಾಯ ಮಾಡುತ್ತದೆ. ಮನಸ್ಸಿನಲ್ಲಿ ಎಂತಹಾ ಕೆಟ್ಟ ಉದ್ದೇಶಗಳೂ ಇಲ್ಲದೇ ನಿರ್ಮಲವಾದ ಮನಸ್ಸಿನಿಂದ ಬಯಸಿದ ಯಂತ್ರ ಸಾಧನೆ ಮಾಡಿದರೆ ಒಂಬತ್ತು ದಿನಗಳ ಒಳಗೆ ಆ ವ್ಯಕ್ತಿ ನಿಮ್ಮವಶವಾಗಬಲ್ಲರು. ನಿಮ್ಮ ಕೋರಿಕೆ ಎಷ್ಟು ಬಲವಾಗಿದ್ದರೆ ಅಷ್ಟು ಶೀಘ್ರವಾಗಿ ಫಲವನ್ನು ಹೊಂದುತ್ತೀರಿ. ನೀವು ಎಷ್ಟು ನಿಷ್ಠೆಯಿಂದ ಭಕ್ತಿ ಶ್ರದ್ಧೆಗಳಿಂದ ಒಂದೇ ಪ್ರಯೋಜನದಿಂದ ಪುಜಿಸುತ್ತೀರೋ ಫಲವೂ ಅಷ್ಟೇ ಆನಂದದಾಯಕವಾಗಿರುತ್ತದೆ.

 ಈ ವಶೀಕರಣ ಯಂತ್ರವನ್ನು ಕೆಟ್ಟ ಕೆಲಸಗಳಿಗೆ ಎಂದೂ ಉಪಯೋಗಿಸಬಾರದು. ಈ ಯಂತ್ರವನ್ನು ನಿಮ್ಮ ಸ್ನೇಹಿತರಿಗೆ ,ನಿಮ್ಮಮೇಲಧಿಕಾರಿಗಳಿಗೆ,ನಿಮ್ಮ ಗುರುಗಳಿಗೆ ನಿಮ್ಮ ಸಹೋದ್ಯೋಗಿಗಳಿಗೆ ನಿಮ್ಮ ಅಧಿಕಾರಿಗಳಿಗೆ ನಿಮ್ಮಮೇಲೆ ಒಳ್ಳೆಯ ಅಭಿಪ್ರಾಯ ಮೂಡುವುದಕ್ಕೆ ಸಹಕಾರಿಯಾಗುತ್ತದೆ. ಅವರೆಲ್ಲರ ಹೃದಯದಲ್ಲಿ ನೀವು ಸ್ಥಾನಗಳಿಸುವಂತೆ ಮಾಡಬಹುದು. ಇದು ಈ ಯಂತ್ರ,ಮಂತ್ರಕ್ಕೆ ಇರುವ ಶಕ್ತಿ.( ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

ಮೊದಲು ಸ್ವಚ್ಛವಾದ ಮನಸ್ಸಿನಿಂದ ,ಶರೀರದಿಂದ ಪುರ್ವ ದಿಕ್ಕಿಗೆ ಅಭಿಮುಖವಾಗಿ ಕುಳಿತು ನಿಮಗೆ ನೀಡಿದ ಯಂತ್ರವನ್ನು ,ಗುರುಗಳು ನೀೕಡಿದಯಂತ್ರ ಸ್ಥಾಪನೆನಿಯಮವನ್ನು ಅನುಸರಿಸಿ ಮಂತ್ರ ಜಪ ಪ್ರಾರಂಬಿಸ ಬೇಕು. ಆ ಯಂತ್ರದ ಮಧ್ಯದ ಭಾಗ ನಿಮ್ಮ ಕಣ್ಣಿಗೆ ಸುಲಭವಾಗಿ ಬೀಳುವಂತೆ ಏರ್ಪಾಟ ಮಾಡಿಕೊಳ್ಳ ಬೇಕು. ಯಂತ್ರ ಪ್ರತಿಷ್ಟೆ ಪುರ್ತಿಯಾದ ನಂತರ ಮಂತ್ರ ಸಾಧನೆಯನ್ನು ಪ್ರಾರಂಭಿಸಬೇಕು, ಇದನ್ನು ಪ್ರಾರಂಭಿಸುವ ಮೊದಲು ಆ ಯಂತ್ರದ ಮಧ್ಯ ಭಾಗದಮೇಲೆ ನಿಮ್ಮ ದೃಷ್ಟಿಯನ್ನು ಕೆಂದ್ರೀಕರಿಸಿಕೊಳ್ಳಬೇಕು. ಅ ನಂತರ ಗುರುಗಳು ನೀಡಿದ ಮಂತ್ರವನ್ನು ನಿಮ್ಮ ಕಣ್ಣು ಮುಚ್ಚಿಕೊಂಡು ಬಹಳ ಶ್ರದ್ದೆಯಿಂದ ಸ್ಪಷ್ಟವಾಗಿ ಮಂತ್ರ ಉಚ್ಛರಿಸಬೇಕು. ಆ ರೀತಿ ನಿರ್ದಿಷ್ಟವಾದ ಸಮಯ ಹಾಗು ಎಣೆಕೆಯಲ್ಲಿ ಜಪಿಸಬೇಕಾಗುತ್ತದೆ.

(ರಾಘವೇಂದ್ರ ಸ್ವಾಮಿಗಳು ಆಚಾರ್ಯ ದೈವಜ್ಞ ಜ್ಯೋತಿಷ್ಯರು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ 9901077772 ಪರಿಹಾರದಲ್ಲಿ ಚಾಲೆಂಜ್)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಿಕನ್ ಪ್ರಿಯರೇ ಕೋಳಿಯ ಚರ್ಮ ತಿನ್ನುತ್ತೀರಾ..!ಹಾಗಾದ್ರೆ ತಿನ್ನುವ ಮೊದಲು ಈ ಲೇಖನ ಓದಿ..ಶೇರ್ ಮಾಡಿ…

    ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…