ಮನರಂಜನೆ

ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

40

ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ.

ಈ ವಾರ ಟಿಕೆಟ್ ಟು ಫಿನಾಲೆ ಸ್ಪರ್ಧೆ ನಡೆದಿತ್ತು. ಅಂದರೆ ಬಿಗ್‍ಬಾಸ್ ಕಾಲಕಾಲಕ್ಕೆ ಟಾಸ್ಕ್ ಕೊಡುತ್ತಿದ್ದರು. ಆ ಟಾಸ್ಕ್ ನಲ್ಲಿ ಗೆದ್ದವರಿಗೆ ಬಿಗ್‍ಬಾಸ್ ಒಂದು ಪದಕ ಕೊಡುತ್ತಿದ್ದರು. ವಾರದ ಕೊನೆಯಲ್ಲಿ ಅತಿ ಹೆಚ್ಚು ಪದಕ ಗೆದ್ದ ಒಬ್ಬ ಸದಸ್ಯ ಮುಂದಿನ ವಾರಕ್ಕೆ ಇಮ್ಯುನಿಟಿ ಪಡೆದು ಫಿನಾಲೆ ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ವಾರ ಪೂರ್ತಿ ಬಿಗ್‍ಬಾಸ್ ನೀಡುತ್ತಿದ್ದ ಟಾಸ್ಕ್ ಗೆಲುತ್ತಾ ವಾಸುಕಿ ವೈಭವ್ ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ‘ಬಿಗ್‍ಬಾಸ್ ಸೀಸನ್ 7’ ರಲ್ಲಿ ವಾಸುಕಿ ಮೊದಲ ಫೈನಲಿಸ್ಟ್ ಆಗಿ ಆಯ್ಕೆ ಆಗಿದ್ದಾರೆ.

ಬಿಗ್‍ಬಾಸ್ ನೀಡಿದ್ದ ಟಾಸ್ಕ್ ಗಳಲ್ಲಿ ವಾಸುಕಿ ವೈಭವ್ ಗೆದ್ದು ನಾಲ್ಕು ಪದಕಗಳನ್ನು ಪಡೆದುಕೊಂಡಿದ್ದರು. ಶೈನ್ ಎರಡು ಪದಕ ಗೆದ್ದಿದ್ದರು. ಅದೇ ರೀತಿ ಭೂಮಿ ಶೆಟ್ಟಿ, ದೀಪಿಕಾ ದಾಸ್, ಪ್ರಿಯಾಂಕಾ ಮತ್ತು ಹರೀಶ್ ರಾಜ್ ನಾಲ್ವರು ಒಂದೊಂದು ಪದಕವನ್ನು ಗೆದ್ದಿದ್ದರು. ಆದರೆ ವಾಸುಕಿ ಉತ್ತಮವಾಗಿ ಆಟವಾಡಿ ನಾಲ್ಕು ಪದಕವನ್ನು ಗೆದ್ದುಕೊಂಡಿದ್ದಾರೆ.

ಹೀಗಾಗಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಟಿಕೆಟ್ ಅನ್ನು ವಾಸುಕಿ ತಮ್ಮದಾಗಿಸಿಕೊಂಡಿದ್ದಾರೆ. ಆದ್ದರಿಂದ ಈ ವಾರ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಆರು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….