ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ.

ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ.

ಶೀಘ್ರವೇ ಈ ಕುರಿತ ಅಧಿಕೃತ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದರು. ವೇದಾ ಅವರ ಪೋಸ್ಟ್ ಕಂಡ ಹಲವು ಅಭಿಮಾನಿಗಳು ಶುಭಕೋರಿ ಕಾಮೆಂಟ್ ಮಾಡಿದ್ದಾರೆ.
26 ವರ್ಷದ ವೇದಾ ಕೃಷ್ಣಮೂರ್ತಿ ಟೀಂ ಇಂಡಿಯಾ ಪರ 48 ಏಕದಿನ ಪಂದ್ಯಗಳನ್ನು ಆಡಿದ್ದು, 8 ಅರ್ಧ ಶತಕಗಳೊಂದಿಗೆ 829 ರನ್ ಗಳಿಸಿದ್ದಾರೆ. ಟಿ20 ಮಾದರಿಯಲ್ಲಿ 59 ಪಂದ್ಯಗಳನ್ನು ಆಡಿದ್ದು, ಅರ್ಧ ಶತಕದೊಂದಿಗೆ 686 ರನ್ ಗಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಚೊಚ್ಚಲ ಮಹಿಳಾ ಐಪಿಎಲ್ ತಂಡದಲ್ಲಿ ಭಾಗವಹಿಸುತ್ತಿರುವ ವೇದಾ ,ಮೇ6ರಿಂದ 11ರವರೆಗೆ ಜೈಪುರದಲ್ಲಿ ನಡೆಯಲಿರುವ ಕ್ರಿಕೆಟ್ ಸರಣಿಯಲ್ಲಿ ಮಿಥಾಲಿ ರಾಜ್ ನಾಯಕತ್ವದ ವೆಲಾಸಿಟಿ ತಂಡದ ಪರ ಆಡಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…