ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ ಅವರನ್ನ ಪರಿಚಯಿಸಲು ಇಷ್ಟಪಟ್ಟಿದ್ದರು. ಅದರಂತೆಯೇ ರೀಮೇಕ್ ಸಿನಿಮಾಗಾಗಿ ಸ್ವತಃ ದೇವರಕೊಂಡ ಅವರನ್ನೇ ಕರೆತರುವ ಪ್ಲ್ಯಾನ್ ಮಾಡಿದ್ದರು.

ಅದಕ್ಕಾಗಿ ಕರಣ್ ಜೋಹರ್ ಅವರು ವಿಜಯ್ಗೆ ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದ್ದರು. ಆದರೆ ನಟ ವಿಜಯ್ ದೇವರಕೊಂಡ 40 ಕೋಟಿ ರೂ. ಆಫರ್ ರನ್ನು ಬೇಡ ಎಂದು ನಿರಾಕರಿಸಿದ್ದಾರೆ. ಈ ಹಿಂದೆ ಕೂಡ ‘ಅರ್ಜುನ್ ರೆಡ್ಡಿ’ ಸಿನಿಮಾವನ್ನು ಕರಣ್ ಜೋಹರ್ ಹಿಂದಿಗೆ ರೀಮೇಕ್ ಮಾಡಲು ಪ್ರಯತ್ನ ಮಾಡಿದ್ದರು. ಆಗಲೂ ವಿಜಯ್ಗೆ ಮುಂಬೈನಲ್ಲಿ ದುಬಾರಿ ಅಪಾರ್ಟ್ ಮೆಂಟ್ ಆಫರ್ ನೀಡಲಾಗಿತ್ತು. ಆದರೆ ಅಂದು ಕೂಡ ಕರಣ್ ಅವರ ಆಫರ್ ರನ್ನು ನಿರಾಕರಿಸಿದ್ದರು.

ನಟ ವಿಜಯ್ ಸಂದರ್ಶನವೊಂದರಲ್ಲಿ “ಒಂದೇ ಸಿನಿಮಾವನ್ನು ಮತ್ತೆ ಮಾಡುವುದು ಕಷ್ಟದ ಕೆಲಸ. ಏಕಕಾಲದಲ್ಲಿ ಎರಡು ಭಾಷೆಯಲ್ಲಿ ಅಭಿನಯಸುತ್ತೇನೆ. ಆದರೆ ತೆಲುಗಿನಲ್ಲಿ ಮಾಡಿದ ಸಿನಿಮಾವನ್ನೇ ಹಿಂದಿಯಲ್ಲಿ ನಾನೇ ಮಾಡುವುದು ನನಗೆ ಸರಿ ಎನ್ನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…