ಸುದ್ದಿ, ಸ್ಪೂರ್ತಿ

15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

80


ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ.


ಸಾಹಸಿ ಜೀವನ ನೋಡಿದ ಸ್ಥಳೀಯ ಅಧಿಕಾರಿಗಳು ಈಗ ಬೋರ್‍ವೆಲ್ ಕೊರೆಸಿಕೊಟ್ಟಿದ್ದಾರೆ. ಆದರೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ. ಹೆಂಡತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆ, ಮಗ ವಿಕಲಚೇತನನಾಗಿದ್ದು ಜೊತೆಗೆ ಪುಟ್ಟ ಹೆಣ್ಣು ಮಗುವನ್ನು ಸಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿಯೂ ಮಾನಸಿಕವಾಗಿ ಕುಗ್ಗದೇ ವಿಲಾಸ್ ರಾವ್ ಮುಂದೆ ಸಾಗುತ್ತಿದ್ದಾರೆ. ಗ್ರಾಮದಲ್ಲಿ ಬೀಳುವ ಸಗಣಿಯನ್ನು ಸಂಗ್ರಹಿಸಿ, ಬೆಳೆಗೆ ಹಾಕಿ ಸಾವಯವ ಕೃಷಿ ಮಾಡುತ್ತಿದ್ದಾರೆ. ವಿಲಾಸ್ ಅವರ  ವಿಲಾಸ್ ಹೂಗಾರ್ ಅವರ ಈ ಕಾರ್ಯ, ಆತ್ಮಹತ್ಯೆಗೆ ಶರಣಾಗುವ ರೈತರು, ಗುಳೆ ಹೋಗುವ ಜನರಿಗೆ ಸ್ಫೂರ್ತಿಯಾಗಲಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…