ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ.

ಸಾಹಸಿ ಜೀವನ ನೋಡಿದ ಸ್ಥಳೀಯ ಅಧಿಕಾರಿಗಳು ಈಗ ಬೋರ್ವೆಲ್ ಕೊರೆಸಿಕೊಟ್ಟಿದ್ದಾರೆ. ಆದರೆ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ. ಹೆಂಡತಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆ, ಮಗ ವಿಕಲಚೇತನನಾಗಿದ್ದು ಜೊತೆಗೆ ಪುಟ್ಟ ಹೆಣ್ಣು ಮಗುವನ್ನು ಸಾಕುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿಯೂ ಮಾನಸಿಕವಾಗಿ ಕುಗ್ಗದೇ ವಿಲಾಸ್ ರಾವ್ ಮುಂದೆ ಸಾಗುತ್ತಿದ್ದಾರೆ. ಗ್ರಾಮದಲ್ಲಿ ಬೀಳುವ ಸಗಣಿಯನ್ನು ಸಂಗ್ರಹಿಸಿ, ಬೆಳೆಗೆ ಹಾಕಿ ಸಾವಯವ ಕೃಷಿ ಮಾಡುತ್ತಿದ್ದಾರೆ. ವಿಲಾಸ್ ಅವರ ವಿಲಾಸ್ ಹೂಗಾರ್ ಅವರ ಈ ಕಾರ್ಯ, ಆತ್ಮಹತ್ಯೆಗೆ ಶರಣಾಗುವ ರೈತರು, ಗುಳೆ ಹೋಗುವ ಜನರಿಗೆ ಸ್ಫೂರ್ತಿಯಾಗಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…