ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.