ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.
ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.
ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.
ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.
ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.