News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

1141

ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..

ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.

ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ‍ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.

ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…