ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.
ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.
ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.
ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.
ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.