ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?