ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.