News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

1143

ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..

ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.

ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ‍ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.

ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…