ಸುದ್ದಿ

ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

1076

ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..

ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.

ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ‍ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.

ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…