News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

1138

ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.

ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..

ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.

ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.

ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ‍ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.

ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.

ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.

ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…