ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ ಬೇಕಾದರೂ ಆಗಬಹುದು.. ಆದರೆ ಪ್ರೀತಿ ಮಾಡುವುದು ದೊಡ್ಡ ವಿಚಾರವಲ್ಲ. ಪ್ರೀತಿ ಮಾಡಿ ವಿವಾಹವಾಗಿ ಬದುಕಿ ಬಾಳಿ ತೋರಿಸಿದರೆ ನಮ್ಮ ಪ್ರೀತಿ ಮತ್ತು ಜೀವನಕ್ಕೆ ಒಂದು ಅರ್ಥ ಸಿಗುತ್ತದೆ.
ಅಂತೆಯೇ ಇಲ್ಲೊಬ್ಬ ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಗೆ ಸಿಕ್ಕಾಪಟ್ಟೆ ಪ್ರೀತಿಯಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ಅಂದರೆ ಒಂದೇ ನೋಟದಲ್ಲಿ ಆ ಹುಡುಗನ ಮೇಲೆ ಈಕೆಗೆ ಪ್ರೀತಿಯಾಗಿದೆ.ದ್ರೋಹ ಹುಡುಗಿ ವಿದೇಶದಲ್ಲಿ ಯಾವ ಕೆಲಸ ಮಾಡುತ್ತಿದ್ದಾಳೆ ಎಂದು ತಿಳಿದುಕೊಂಡರೆ ಒಂದು ಕ್ಷಣ ನೀವು ಆಶ್ಚರ್ಯ ಪಡುತ್ತೀರಿ..
ಕುಗ್ರಾಮದಲ್ಲಿ ಹುಟ್ಟಿದ ನರೇಂದ್ರ ಅನ್ನುವ ಹುಡುಗ.. ಆದರೆ ಬಿಸಿಲಿಗೆ ಸರಸ್ವತಿ ಒಲಿದು ಬರಲಿಲ್ಲ. ಒಂದು ಅಕ್ಷರವೂ ತಲೆಗೆ ಹೋಗುತ್ತಿರಲಿಲ್ಲ. ಹಳ್ಳಿಯಲ್ಲಿ ಇದ್ದ ಕಾರಣ ಓದು ತಲೆಗೆ ಹತ್ತದ ಕಾರಣ ತಮಗಿದ್ದ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಮತ್ತು ಬಿಡುವಿನ ಸಮಯದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದ.. ವ್ಯವಸಾಯ ನಂಬಿಕೊಂಡರೆ ಅಷ್ಟಾಗಿ ಹಣ ಗಳಿಸಲು ಸಾಧ್ಯವಿಲ್ಲ ಎಂದು ಕೆಲವರು ಅಂದುಕೊಂಡಿರುತ್ತಾರೆ. ಅಂತೆಯೇ ಈ ಹುಡುಗನ ಜೀವನದಲ್ಲೂ ಇದೇ ನಡೆದಿದೆ.
ಮಾಡುತ್ತಿದ್ದ ವ್ಯವಸಾಯ ಮತ್ತು ಕೂಲಿ ಕೆಲಸದಲ್ಲಿ ಆತನಿಗೆ ಬಿಡುಗಾಸು ಸಿಗುತ್ತಿದ್ದ ಕಾರಣ ಕರ್ನಾಟಕ ಮತ್ತು ಗೋವಾ ಗಡಿಯಲ್ಲಿ ಇರುವ ಒಂದು ಬಾರ್ ನಲ್ಲಿ ಕೆಲಸಕ್ಕೆ ಸೇರಿಕೊಂಡ. ಗೋವಾ ಗಡಿ ಎಂದರೆ ತಮಗೆಲ್ಲರಿಗೂ ತಿಳಿದಿರುತ್ತದೆ. ಆ ಬಾರ್ ನಲ್ಲಿ ಹೆಚ್ಚಾಗಿ ವಿದೇಶಿಗರೇ ಬರುತ್ತಿರುತ್ತಾರೆ.. ಇನ್ನು ನರೇಂದ್ರ ಕೆಲಸ ಮಾಡುತ್ತಿದ್ದ ಬಾರ್ ನಲ್ಲಿ ಒಮ್ಮೆ ಒಂದು ರಷ್ಯಾ ದೇಶದ ಸುಂದರ ಹುಡುಗಿ ಬರುತ್ತಾಳೆ. ನಂತರ ನರೇಂದ್ರ ನನ್ನು ಕರೆದು ಒಂದು ಬಿಯರ್ ತರುವಂತೆ ಹೇಳುತ್ತಾಳೆ.
ವಿದೇಶಿ ಹುಡುಗಿಯ ಮಾತಿನಂತೆ ಒಂದು ಬಿಯರನ್ನು ತೆಗೆದುಕೊಂಡು ಬಂದು, ಅವಳ ಮುಂದೆ ಇಟ್ಟು ಗ್ಲಾಸ್ ನಲ್ಲಿ ಬಿಯರ್ ಹಾಕುತ್ತಾನೆ .ಆ ಕ್ಷಣದಲ್ಲಿ ಆಕೆಗೆ ಏನಾಯಿತೋ ಏನೋ? ನರೇಂದ್ರನ ಕಣ್ಣಿನಲ್ಲಿ ಒಂದು ಆಕರ್ಷಣೆ ಕಂಡಿತ್ತಂತೆ. ನಂತರ ಏನಾಯಿತೋ ಗೊತ್ತಿಲ್ಲ, ಅ ಕ್ಷಣದಿಂದ ಆ ರಷ್ಯಾ ಹುಡುಗಿ ನರೇಂದ್ರನನ್ನು ಇಷ್ಟಪಡಲು ಆರಂಭಿಸಿದಳು,ಅಲ್ಲದೆ ನೇರವಾಗಿ ನರೇಂದ್ರನಿಗೆ ತನ್ನ ಪ್ರೇಮದ ವಿಚಾರವನ್ನುಹೇಳಿಬಿಡುತ್ತಾಳೆ .ವಿಶೇಷವೇನೆಂದರೆ ಆಕೆ ಪ್ರಪೋಸ್ ಮಾಡಿದ ತಕ್ಷಣವೇ ಇವಳು ಬೇರೆ ದೇಶದವಳು, ಬೇರೆ ಜಾತಿಯವಳು, ಬೇರೆ ಧರ್ಮದವಳು ಎಂದು ಲೆಕ್ಕಿಸದೇ ಆಕೆಯ ಪ್ರೀತಿಗೆ ಬೆಲೆ ಕೊಟ್ಟು ನರೇಂದ್ರ ಒಪ್ಪಿಕೊಂಡು ಬಿಡುತ್ತಾನೆ.
ನಂತರ ಅವರ ಪ್ರೀತಿ ಚಿಗುರೊಡೆದು ಎಲ್ಲರಿಗೂ ತಿಳಿಯುತ್ತದೇ. ಅಲ್ಲದೇ ಅಲ್ಲಿ ಇಲ್ಲಿ ಸುತ್ತಾಡುತ್ತಿರುತ್ತಾರೆ.ಹೀಗೆ ದಿನಗಳುರುಳಿದಂತೆ ನರೇಂದ್ರನಿಗೆ ಒಂದು ಅಚ್ಚರಿಯ ಸುದ್ದಿ ತಿಳಿದು ಬರುತ್ತದೆ.
ಹೌದು ರಷ್ಯಾದ ಆ ದೇಶದ ಹುಡುಗಿಯ ಹೆಸರು ಅನಸ್ತತ. ಮತ್ತು ಆಕೆ ರಷ್ಯಾದ ಪಾರ್ಲಿಮೆಂಟಿನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ ಎಂಬುದು ನರೇಂದ್ರನಿಗೆ ತಿಳಿಯುತ್ತದೆ ಮತ್ತು ಇದನ್ನು ಕೇಳಿದ ಅವನು ಆಶ್ಚರ್ಯನಾಗುತ್ತಾನೆ.
ಇನ್ನು ಕೆಲಸದ ಕಾರಣದಿಂದ ಆಕೆ ರಷ್ಯಾಗೆ ಹೋಗಿಬಿಡುತ್ತಾಳೆ. ಆಕೆಯನ್ನು ಬಿಟ್ಟಿರಲಾರದ ನರೇಂದ್ರ ಎರಡು ಭಾರಿ ರಷ್ಯಾ ದೇಶಕ್ಕೆ ಹೋಗಿ ಬರುತ್ತಾನೆ. ನಂತರ ಕೆಲಸವನ್ನು ಮುಗಿಸಿ ಮರಳಿ ಭಾರತಕ್ಕೆ ಬಂದ ಅನಸ್ತತ, ನರೇಂದ್ರನನ್ನು ಮದುವೆ ಮಾಡಿಕೊಳ್ಳುತ್ತಾಳೆ. ನಂತರ ಆಕೆಯನ್ನು ನರೇಂದ್ರ ತನ್ನ ಊರಿಗೆ ಕರೆದುಕೊಂಡು ಹೋಗುತ್ತಾನೆ. ಹಳ್ಳಿಯವರು ಈ ಜೋಡಿಯನ್ನು ನೋಡಿ ಸಿಕ್ಕಾಪಟ್ಟೆ ಶಾಕ್ ಆಗುತ್ತಾರೆ.
ಸದ್ಯಕ್ಕೆ ರಷ್ಯಾ ದೇಶದಲ್ಲಿ ನೆಲೆಯೂರಲು ಆಲೋಚನೆ ಮಾಡಿರುವ ನರೇಂದ್ರ ಮತ್ತು ಅನಸ್ತತ ,ವರ್ಷದಲ್ಲಿ ಮೂರು ತಿಂಗಳು ಭಾರತದಲ್ಲಿ ಇರಲು ನಿರ್ಧಾರ ಮಾಡಿದ್ದಾರಂತೆ. ಅನಸ್ತತ ದೊಡ್ಡ ಹುದ್ದೆಯಲ್ಲಿ ಇರುವುದರಿಂದ ಅವಳು ಹೇಳಿದಂತೆ ನರೇಂದ್ರ ಬದುಕಬೇಕು ಎಂದು ನೀವು ಅಂದುಕೊಂಡಿದ್ದರೆ ಅದು ಅಕ್ಷರಶ ತಪ್ಪು, ನರೇಂದ್ರನನ್ನು ತುಂಬಾ ಪ್ರೀತಿ ಮಾಡುವ ಈ ಹುಡುಗಿ ಆತನಿಗೆ ಗೌರವ ಕೊಡುವುದರ ಜೊತೆಗೆ ಆತನ ಮಾತನ್ನ ಚಾಚೂತಪ್ಪದೆ ಪಾಲಿಸುತ್ತಾಳೆ.ನೋಡಿದ್ರಲ್ಲ ಅದೆಷ್ಟು ಜನ ನಾವು ಸುಂದರವಾಗಿಲ್ಲ ನಾವು ಬಿಳುಪಾಗಿಲ್ಲ ಎಂದು ಕೊರಗುತ್ತಿರುತ್ತಾರೆ.. ಆದರೆ ನಿಮ್ಮ ನಡವಳಿಕೆಯನ್ನ ಗಾಡವಾಗಿ ಪ್ರೀತಿ ಮಾಡುವವರು ಒಬ್ಬರಾದವು ಇದ್ದೆ ಇರುತ್ತಾರೆ ಅನ್ನುವುದು ಈ ಪ್ರೇಮಿಗಳಿಂದ ತಿಳಿದು ಬಂದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…