ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು ಒಂದು ಎಕರೆ ಜಾಗದಲ್ಲಿ ಐದು ಲಕ್ಷ ರೂ. ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವೀರಣ್ಣ ಅವರು ಅಪ್ಪಟ ಸಾವಯವ ಕೃಷಿಕ. 20 ವರ್ಷಗಳಿಂದ ಸುತ್ತಮುತ್ತಲ ಹಳ್ಳಿಗರಿಗೆ ಇವ್ರೇ ಕೃಷಿ ಸಂಪನ್ಮೂಲ ವ್ಯಕ್ತಿಯಾಗಿ ಸಲಹೆ ನೀಡುತ್ತಿದ್ದಾರೆ. ಸಮೀಪದ ಕಾಡಲ್ಲಿ ಅನಾವಶ್ಯಕವಾಗಿ ನೀರು ಹರಿದು ಹೋಗುತ್ತಿದ್ದ ನೀರನ್ನು ಗೋಕಟ್ಟೆಗೆ ತಿರುಗಿಸಿದ್ದಾರೆ. ಈಗ ಗೋಕಟ್ಟೆ ನೀರಿನಿಂದ ತುಂಬಿದ್ದು, ಜಾನುವಾರುಗಳಲ್ಲದೇ ಕಾಡುಪ್ರಾಣಿಗಳ ದಾಹವೂ ನೀಗುತ್ತಿದೆ. ಗೋಕಟ್ಟೆ ನಿರ್ಮಿಸಲು ಇವರು ಬೇರೆಯವರಿಂದ ಚಿಕ್ಕಾಸು ಕೇಳಿರಲಿಲ್ಲ.

ಆದರೆ ಸ್ವಾಮೀಜಿಯೊಬ್ಬರು ಸ್ವಂತ ಹಣದಲ್ಲಿ ಕೆರೆ ನಿರ್ಮಿಸಿದ್ರೆ ಸಾರ್ವಜನಿಕರದ್ದು ಅನ್ನಿಸಿಕೊಳ್ಳಲ್ಲ. ಹಾಗಾಗಿ ಜನರು ನೀಡುವ ಹಣ ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಸ್ವಾಮೀಜಿಗಳ ಸಲಹೆ ಮೇರೆಗೆ ಜನ ನೀಡಿದಷ್ಟು ಹಣ ಪಡೆದುಕೊಂಡಿದ್ದರು. ಈ ಕಾಲದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡೋರು ಕಡಿಮೆ. ದನಕರುಗಳಿಗಾಗಿ ಗೋಕಟ್ಟೆ ನಿರ್ಮಿಸಿದ ವೀರಣ್ಣ ನಿಜಕ್ಕೂ ಇತರರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.