ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು ಒಂದು ಎಕರೆ ಜಾಗದಲ್ಲಿ ಐದು ಲಕ್ಷ ರೂ. ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವೀರಣ್ಣ ಅವರು ಅಪ್ಪಟ ಸಾವಯವ ಕೃಷಿಕ. 20 ವರ್ಷಗಳಿಂದ ಸುತ್ತಮುತ್ತಲ ಹಳ್ಳಿಗರಿಗೆ ಇವ್ರೇ ಕೃಷಿ ಸಂಪನ್ಮೂಲ ವ್ಯಕ್ತಿಯಾಗಿ ಸಲಹೆ ನೀಡುತ್ತಿದ್ದಾರೆ. ಸಮೀಪದ ಕಾಡಲ್ಲಿ ಅನಾವಶ್ಯಕವಾಗಿ ನೀರು ಹರಿದು ಹೋಗುತ್ತಿದ್ದ ನೀರನ್ನು ಗೋಕಟ್ಟೆಗೆ ತಿರುಗಿಸಿದ್ದಾರೆ. ಈಗ ಗೋಕಟ್ಟೆ ನೀರಿನಿಂದ ತುಂಬಿದ್ದು, ಜಾನುವಾರುಗಳಲ್ಲದೇ ಕಾಡುಪ್ರಾಣಿಗಳ ದಾಹವೂ ನೀಗುತ್ತಿದೆ. ಗೋಕಟ್ಟೆ ನಿರ್ಮಿಸಲು ಇವರು ಬೇರೆಯವರಿಂದ ಚಿಕ್ಕಾಸು ಕೇಳಿರಲಿಲ್ಲ.

ಆದರೆ ಸ್ವಾಮೀಜಿಯೊಬ್ಬರು ಸ್ವಂತ ಹಣದಲ್ಲಿ ಕೆರೆ ನಿರ್ಮಿಸಿದ್ರೆ ಸಾರ್ವಜನಿಕರದ್ದು ಅನ್ನಿಸಿಕೊಳ್ಳಲ್ಲ. ಹಾಗಾಗಿ ಜನರು ನೀಡುವ ಹಣ ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಸ್ವಾಮೀಜಿಗಳ ಸಲಹೆ ಮೇರೆಗೆ ಜನ ನೀಡಿದಷ್ಟು ಹಣ ಪಡೆದುಕೊಂಡಿದ್ದರು. ಈ ಕಾಲದಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡೋರು ಕಡಿಮೆ. ದನಕರುಗಳಿಗಾಗಿ ಗೋಕಟ್ಟೆ ನಿರ್ಮಿಸಿದ ವೀರಣ್ಣ ನಿಜಕ್ಕೂ ಇತರರಿಗೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…