ಉಪಯುಕ್ತ ಮಾಹಿತಿ

ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

256

ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು.

ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ ಶಬ್ದಗಳಿಗೆ ತುಂಬಾ ವಿಕಾರವಾದ ದೃಶ್ಯಗಳಿಗೆ ಎಲ್ಲದಕ್ಕೂ ಬೇಗ ಬೆಚ್ಚಿ ಬೀಳುತ್ತಾರೆ ತುಂಬಾ ಅಳುತ್ತಾರೆ ಬೆಚ್ಚುತ್ತಾರೆ ರಾತ್ರಿಯಲ್ಲ ತುಂಬಾ ಅಳುತ್ತಾರೆ ಜೊತೆಗೆ ಚಿಕ್ಕ ಮಕ್ಕಳು ಅಂದವಾಗಿ ಕಾಣುವುದರಿಂದ ಎಲ್ಲರೂ ಚಿಕ್ಕ ಮಕ್ಕಳನ್ನು ಕಂಡರೆ ಮದ್ದು ಮಾಡಬೇಕು ಎಂದು ಮಾಡುತ್ತರೆ ಇನ್ನು ಆ ಮಕ್ಕಳನ್ನು ನೋಡುತ್ತಲೇ ಇರುತ್ತಾರೆ ಅದು ಮಕ್ಕಳಿಗೆ ದೃಷ್ಟಿ ಆಗುತ್ತದೆ ಅದಕ್ಕೂ ಸಹ ಮಕ್ಕಳು ಅಳುತ್ತಾರೆ ಮತ್ತು ಕೆಲವು ಮಕ್ಕಳು ಇದ್ದಕಿದ್ದಂತೆ ಮಂಕಾಗಿ ಬಿಡುತ್ತಾರೆ ಇದೆಲ್ಲವನ್ನು ತಡೆಯಲು ಇಲ್ಲಿದೆ ಉಪಾಯ.

ಸಿಟಿಯಲ್ಲಿ ಬದುಕುತ್ತಿರುವ ಹೆಚ್ಚಿನ ಜನಕ್ಕೆ ಇಂತಹ ವಿಷಯಗಳು ಗೊತ್ತಿರೋದಿಲ್ಲ ಆದ್ರೆ ನಮ್ಮ ಹಳ್ಳಿ ವಾತಾವರಣ ಇದ್ದು ಮನೆಯಲ್ಲಿ ಏನಾದರು ಹಿರಿಯ ಅಜ್ಜಿ ಇದ್ದರೆ ಹೀಗೆ ಮಾಡೋದು ಮಾಮೂಲಿ ಆಗಿರುತ್ತೆ. ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು. ವೀಳ್ಯದೆಲೆಯಲ್ಲಿ ಮೂರು ತೂತುಗಳನ್ನು ಮಾಡಿ ಅದಕ್ಕೆ ಉಪ್ಪು. ಒಣ ಮೆಣಸಿನಕಾಯಿ ಬರಲಿನ ಕಡ್ಡಿ ಹಿದ್ದಲೂ ಎಲ್ಲವನ್ನು ಹಾಕಿ ನಿವಾಳಿಸುತ್ತಾರೆ. ಮಕ್ಕಳ ಕೈ ಮತ್ತು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತರೆ ಇದರಿಂದ ಸಹ ಮಕ್ಕಳ ಮೇಲೆ ಬೀಳುವ ದೃಷ್ಟಿಯನ್ನು ತಡೆಯುತ್ತದೆ. ಸಾಸಿವೆಯಿಂದ ಮಕ್ಕಳಿಗೆ ನಿವಾಳಿಸಿ ಅದನ್ನು ಬೆಂಕಿಯ ಕೆಂಡದ ಒಳಗಡೆ ಹಾಕಿದಾಗ ಅದು ಪಟ ಪಟ ಶಬ್ದ ಮಾಡುತ್ತದೆ ಇದರಿಂದ ಸಹ ಮಕ್ಕಳ ದೃಷ್ಟಿ ಹೋಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.