ಉಪಯುಕ್ತ ಮಾಹಿತಿ

ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

278

ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು.

ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ ಶಬ್ದಗಳಿಗೆ ತುಂಬಾ ವಿಕಾರವಾದ ದೃಶ್ಯಗಳಿಗೆ ಎಲ್ಲದಕ್ಕೂ ಬೇಗ ಬೆಚ್ಚಿ ಬೀಳುತ್ತಾರೆ ತುಂಬಾ ಅಳುತ್ತಾರೆ ಬೆಚ್ಚುತ್ತಾರೆ ರಾತ್ರಿಯಲ್ಲ ತುಂಬಾ ಅಳುತ್ತಾರೆ ಜೊತೆಗೆ ಚಿಕ್ಕ ಮಕ್ಕಳು ಅಂದವಾಗಿ ಕಾಣುವುದರಿಂದ ಎಲ್ಲರೂ ಚಿಕ್ಕ ಮಕ್ಕಳನ್ನು ಕಂಡರೆ ಮದ್ದು ಮಾಡಬೇಕು ಎಂದು ಮಾಡುತ್ತರೆ ಇನ್ನು ಆ ಮಕ್ಕಳನ್ನು ನೋಡುತ್ತಲೇ ಇರುತ್ತಾರೆ ಅದು ಮಕ್ಕಳಿಗೆ ದೃಷ್ಟಿ ಆಗುತ್ತದೆ ಅದಕ್ಕೂ ಸಹ ಮಕ್ಕಳು ಅಳುತ್ತಾರೆ ಮತ್ತು ಕೆಲವು ಮಕ್ಕಳು ಇದ್ದಕಿದ್ದಂತೆ ಮಂಕಾಗಿ ಬಿಡುತ್ತಾರೆ ಇದೆಲ್ಲವನ್ನು ತಡೆಯಲು ಇಲ್ಲಿದೆ ಉಪಾಯ.

ಸಿಟಿಯಲ್ಲಿ ಬದುಕುತ್ತಿರುವ ಹೆಚ್ಚಿನ ಜನಕ್ಕೆ ಇಂತಹ ವಿಷಯಗಳು ಗೊತ್ತಿರೋದಿಲ್ಲ ಆದ್ರೆ ನಮ್ಮ ಹಳ್ಳಿ ವಾತಾವರಣ ಇದ್ದು ಮನೆಯಲ್ಲಿ ಏನಾದರು ಹಿರಿಯ ಅಜ್ಜಿ ಇದ್ದರೆ ಹೀಗೆ ಮಾಡೋದು ಮಾಮೂಲಿ ಆಗಿರುತ್ತೆ. ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು. ವೀಳ್ಯದೆಲೆಯಲ್ಲಿ ಮೂರು ತೂತುಗಳನ್ನು ಮಾಡಿ ಅದಕ್ಕೆ ಉಪ್ಪು. ಒಣ ಮೆಣಸಿನಕಾಯಿ ಬರಲಿನ ಕಡ್ಡಿ ಹಿದ್ದಲೂ ಎಲ್ಲವನ್ನು ಹಾಕಿ ನಿವಾಳಿಸುತ್ತಾರೆ. ಮಕ್ಕಳ ಕೈ ಮತ್ತು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತರೆ ಇದರಿಂದ ಸಹ ಮಕ್ಕಳ ಮೇಲೆ ಬೀಳುವ ದೃಷ್ಟಿಯನ್ನು ತಡೆಯುತ್ತದೆ. ಸಾಸಿವೆಯಿಂದ ಮಕ್ಕಳಿಗೆ ನಿವಾಳಿಸಿ ಅದನ್ನು ಬೆಂಕಿಯ ಕೆಂಡದ ಒಳಗಡೆ ಹಾಕಿದಾಗ ಅದು ಪಟ ಪಟ ಶಬ್ದ ಮಾಡುತ್ತದೆ ಇದರಿಂದ ಸಹ ಮಕ್ಕಳ ದೃಷ್ಟಿ ಹೋಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಸುದ್ದಿ

    ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ, ಅವರ ಕುಟುಂಬದಲ್ಲಿ ಮತ್ತೊಂದು ದೊಡ್ಡ ಆಘಾತ.

    ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…