ಸಿನಿಮಾ

ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

280

ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು.

ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ.
ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು ಬ್ರ್ಯಾಂಡೆಂಡ್ ಬರೋಬ್ಬರಿ 5 ರಿಂದ 8 ಸಾವಿರ ಬೆಲೆ ಬಾಳುವಂತದ್ದಾಗಿದೆ.

ಶೂಗಳು, ಗಾಗಲ್ಸ್ ಹಾಕಿಕೊಂಡು ಹೀರೋ ರೇಂಜೆ ಗೆ ಬಿಲ್ಡಪ್ ಕೊಟ್ಟು ಐಶಾರಾಮಿ ಜೀವನ ಮಾಡುತ್ತಿದ್ದ. ಬಂಧಿತನನ್ನು ವಿಚಾರಣೆಗೊಳಪಡಿಸಿರುವ ಪೊಲೀಸರು ಆತನ ಗ್ಯಾಂಗ್ ನ ಇತರ ಸದಸ್ಯರನ್ನು ಬಂಧಿಸಿಲು ಬಲೆ ಬೀಸಿದ್ದಾರೆ.

ಆರೋಪಿ ಬಂಧನದಿಂದ ನಟ ವಿನೋದ್ ರಾಜ್ ಸಂತಸ ವ್ಯಕ್ತಪಡಿಸಿದ್ದು, ಮುಂದೆ ಈ ಖದೀಮರ ಗ್ಯಾಂಗ್ ಯಾರಿಗೂ ದ್ರೋಹ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ವಿನೋದ್ ರಾಜ್ ಕಳೆದುಕೊಂಡಿರುವ ಹಣದ ರಿಕವರಿ ಬಗ್ಗೆ ಇನ್ನುತನಿಖೆ ನಡೆಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…