ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ ಅವರು ಬಣ್ಣ ಹಚ್ಚಲೇ ಇಲ್ಲ. ಆದ್ರೆ ಈಗ ಮತ್ತೆ ಅವರು ತೆರೆ ಮೇಲೆ ಕಾಣಿಸಿಕೊಳ್ಳಲು ಬಣ್ಣ ಹಚ್ಚಲಿದ್ದಾರೆ.
ವಿನೋದ್ ರಾಜ್ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಅವರು ಹಾಗು ಅವರ ನೃತ್ಯವನ್ನು ಇಷ್ಟ ಪಡದವರೇ ಇಲ್ಲ. ಇನ್ನು ಅವರನ್ನು ಕನ್ನಡದ ಮೈಕಲ್ ಜಾಕ್ಸನ್ ಎಂದು ಎಲ್ಲರೂ ಕರೆಯುತ್ತಾರೆ. ಆದರೆ ಅವರು ಸಿನಿಮಾ ಕ್ಷೇತ್ರದಿಂದ ಬಲು ಬೇಗ ದೂರಾಗಿದ್ದು, ಎಲ್ಲರಿಗು ಬೇಸರದ ಸಂಗತಿಯಾಗಿತ್ತು. ಜೊತೆಗೆ ಅವರನ್ನು ಮತ್ತೆ ತೆರೆ ಮೇಲೆ ನೋಡಬೇಕೆಂದುಕೊಂಡರೂ ಅದು ಆಗಿರಲಿಲ್ಲ. ಆದ್ರೆ ಈಗ ಅವರು ,ಮತ್ತೆ ತೆರೆ ಮೇಲೆ ಬರುತ್ತಿದ್ದಾರೆ. ಹೌದು. ಮುಖವಾಡ’ ಎಂಬ ಚಿತ್ರತಂಡ ತಮ್ಮ ಸಿನಿಮಾಗೆ ವಿನೋದ್ ರಾಜ್ ರನ್ನು ಕರೆತರುವ ತಯಾರಿ ನಡೆಸಿದೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆಸಿದ್ದು, ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿ ಇದೆ ಎಂದು ಚಿತ್ರತಂಡ ತಿಳಿಸಿದೆ.

ಇನ್ನು ‘ಮುಖವಾಡ’ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದೆ. ಇನ್ನು ಈ ಸಿನಿಮಾದಲ್ಲಿ ಪವನ್ ತೇಜ್ ನಾಯಕನಾಗಿದ್ದು, ಶಿಲ್ಪಾ ಮಂಜುನಾಥ್ ನಾಯಕಿಯಾಗಿದ್ದಾರೆ. ಶಿಲ್ಪಾ ಈಗಾಗಲೇ ಕನ್ನಡ ಹಾಗೂ ತಮಿಳು ಸಿನಿಮಾ ಮಾಡಿದ್ದಾರೆ. ಇನ್ನು ಈ ಸಿನಿಮಾಗೆ ಸಹದೇವ್ ಆಕ್ಷನ್ ಕಟ್ ಹೇಳುತ್ತಿದ್ದು, ಎಸ್ ಕೆ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ. ಹಾಗಾಗಿ ಈ ಚಿತ್ರದ ಕೆಲವೊಂದು ದೃಶ್ಯಗಳಿಗೆ ವಿನೋದ್ ರಾಜ್ ನಟಿಸಬೇಕೆಂದು ಚಿತ್ರತಂಡದ ಆಸೆಯಾಗಿದೆ. ಹಾಗಾಗಿ ಚಿತ್ರತಂಡ ಅವರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.
ಒಟ್ಟಿನಲ್ಲಿ ಅನೇಕ ವರ್ಷಗಳ ಬಳಿಕ ಮತ್ತೆ ಡಾನ್ಸ್ ರಾಜನಾದ ವಿನೋದ್ ರಾಜ್ ಅವರು ತೆರೆ ಮೇಲೆ ಬರುತ್ತಿದ್ದಾರೆ. ಇನ್ನು ಅವರು ಬಣ್ಣ ಹಚ್ಚುತ್ತಿರುವುದು ನಿಜಕ್ಕೂ ಎಲ್ಲರಿಗು ಸಂತಸದ ವಿಷಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…