Sports

ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

57

ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ ಸುರಿಮಳೆ ಹರಿಯುವುದರಲ್ಲಿ ಎರಡು ಮಾತು ಇಲ್ಲ, ಅದೆಷ್ಟೋ ಸೋಲುವ ಪಂದ್ಯಗಳನ್ನ ಗೆಲ್ಲಿಸಿಕೊಟ್ಟ ಕೀರ್ತಿ ವಿರಾಟ್ ಕೊಹ್ಲಿ ಅವರಿಗೆ ಇದೆ.

ಇನ್ನು ಈಗ ವಿರಾಟ್ ಕೊಹ್ಲಿ ಅವರು ಭಾರತ ತಂಡದ ನಾಯಕನಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದು ತುಂಬಾ ಪಂದ್ಯಗಳನ್ನ ಗೆಲ್ಲಿಸಿಕೊಟ್ಟಿದ್ದಾರೆ. ಇಷ್ಟೊಂದು ಪ್ರಖ್ಯಾತಿಯನ್ನ ಹೊಂದಿರುವ ವಿರಾಟ್ ಕೊಹ್ಲಿ ಅವರು ಒಂದು ತಿಂಗಳಿಗೆ ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವ ಪ್ರಶ್ನೆ ಸಾಮಾನ್ಯವಾಗಿ ಎಲ್ಲರ ತಲೆಯಲ್ಲಿ ಇದ್ದೆ ಇರುತ್ತದೆ. ವಿರಾಟ್ ಕೊಹ್ಲಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಇನ್ನು ಜನಪ್ರಿಯತೆ ಹೆಚ್ಚಾದಂತೆ ಅಭಿಮಾನಿಗಳು ಹೆಚ್ಚಾಗುತ್ತಲೇ ಇರುತ್ತಾರೆ. ಕೊಹ್ಲಿ ಅವರು ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಕಾರಣ ಅವರನ್ನ ಹೆಚ್ಚಿನ ಜಾಹಿರಾತು ಕಂಪನಿಗಳು ತಮ್ಮ ಜಾಹೀರಾತುಗಳಲ್ಲಿ ವಿರಾಟ್ ಕೊಹ್ಲಿ ಅವರನ್ನ ಹಾಕಿಕೊಳ್ಳುತ್ತಿದೆ. ಇನ್ನು ಇತ್ತೀಚಿಗೆ ಪೆಪ್ಸಿ ಕಂಪನಿ ತಮ್ಮ ಪೆಪ್ಸಿ ಜಾಹಿರಾತಿಗೆ ವಿರಾಟ್ ಕೊಹ್ಲಿ ಅವರ ಹಾಕಿಕೊಂಡಿದ್ದು ಅವರಿಗೆ ಬರೋಬ್ಬರಿ 5 ಕೋಟಿ ಸಂಭಾವನೆಯನ್ನ ನೀಡಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕೇವಲ ಜಾಹಿರಾತುಗಳು ಮಾತ್ರವಲ್ಲದೆ ವಿರಾಟ್ ಕೊಹ್ಲಿ ಭಾರತ ತಂಡದ ನಾಯಕನಾದ ಕಾರಣ ಅವರಿಗೆ ವರ್ಷಕ್ಕೆ ಸುಮಾರು 12 ರಿಂದ 15 ಕೋಟಿ ಸಂಭಾವನೆಯನ್ನ ಭಾರತೀಯ ಕ್ರಿಕೆಟ್ ಮಂಡಳಿ ನೀಡುತ್ತದೆ ಮತ್ತು ಪ್ರತಿ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅವರಿಗೆ ಸಂಭಾವನೆಯನ್ನ ನೀಡಲಾಗುತ್ತದೆ.

ಇನ್ನು ಕೇವಲ ಕೊಹ್ಲಿ ಅವರಿಗೆ ಮಾತ್ರವಲ್ಲದೆ ಭಾರತ ಎಲ್ಲಾ ಏ ದರ್ಜೆಯ ಆಟಗಾರರಿಗೆ ಸರಿಸುಮಾರು ಇಷ್ಟೇ ವೇತನವನ್ನ ಭಾರತೀಯ ಕ್ರಿಕೆಟ್ ಮಂಡಳಿ ನೀಡುತ್ತದೆ. ಇನ್ನು ಬಿ ದರ್ಜೆಯ ಆಟಗಾರರಿಗೆ 8 ಕೋಟಿ ಮತ್ತು ಸಿ ದರ್ಜೆಯ ಆಟಗಾರರಿಗೆ 4 ಕೋಟಿ ರೂಪಾಯಿಯನ್ನ ಭಾರತೀಯ ಕ್ರಿಕೆಟ್ ಮಂಡಳಿ ನೀಡುತ್ತದೆ. ಇನ್ನು ಈ ಆಟಗಾರರಿಗೆ ಕೇವಲ ಸಂಬಳ ಮಾತ್ರವಲ್ಲದೆ ಕೇಂದ್ರ ಸರ್ಕಾರದ ಹುದ್ದೆಯನ್ನ ಕೂಡ ಕೊಡಲಾಗುತ್ತದೆ, ಇನ್ನು ವಿರಾಟ್ ಕೊಹ್ಲಿ ಅವರು ಕೇವಲ ಭಾರತ ತಂಡದಲ್ಲಿ ಮಾತ್ರವಲ್ಲದೆ ಐಪಿಎಲ್ ಸಮಯದಲ್ಲಿ ಬೆಂಗಳೂರು ತಂಡವನ್ನ ಪ್ರತಿನಿಧಿಸುತ್ತಾರೆ ಮತ್ತು ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಅವರಿಗೆ ಕೋಟಿ ಕೋಟಿ ರೂಪಾಯಿ ಸಂಭಾವನೆಯನ್ನ ಕೂಡ ನೀಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…