ಸುದ್ದಿ

31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

23

ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ.

ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ ದಿನವನ್ನು ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಆಚರಿಸಿಕೊಳ್ಳುತ್ತಿದ್ದಾರೆ. ವಿಶ್ವ ದಿಗ್ಗಜರು ಹಾಗೂ ಕ್ರಿಕೆಟ್​ ಅಭಿಮಾನಿಗಳು ಕೊಹ್ಲಿಯ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುತ್ತಿದ್ದು, ಟ್ವಿಟರ್​ನಲ್ಲಿ HappyBirthdayVirat  ಟ್ರೆಂಡಿಂಗ್ ಆಗಿದೆ.

ಸದ್ಯ ಟೀಮ್ ಇಂಡಿಯಾದ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾದ ಸೂಪರ್​ ಸ್ಟಾರ್​ ಆಗಿದ್ದಾರೆ. ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಟೆಸ್ಟ್ ಚಾಂಪಿಯನ್​​ಶಿಪ್​​ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ 2-0 ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ 3-0 ಅಂತರದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಟೆಸ್ಟ್ ಶ್ರೇಯಾಂಕದಲ್ಲೂ ನಂ.1 ಸ್ಥಾನ ಗಟ್ಟಿಗೊಳಿಸಿಕೊಂಡಿದೆ. ಇದೀಗ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ, ಟೆಸ್ಟ್ ಸರಣಿ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…