ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…