ಉಪಯುಕ್ತ ಮಾಹಿತಿ

ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

59

‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.

ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ 10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಾಕಿಸ್ಥಾನ ಸೋತ ಖುಷಿಯಲ್ಲಿ ಅರೆಬೆತ್ತಲೆ ಕುಣಿದಂತಹ ಪೂನ್ಂ ಪಾಂಡೆ ಅವಾಂತರ…!

    ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್​ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್​ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…