ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …