ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…