ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…