ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’ ಬಗ್ಗೆ ಇದುವರೆಗೆ ಹೆಚ್ಚಿನ ಜನರು ತಿಳಿದುಕೊಳ್ಳುವುದಾಗಲೀ, ಅದರ ಪ್ರಯೋಜನಗಳನ್ನು ಪಡೆಯುವು ದಾಗಲೀ ಮಾಡಿಲ್ಲ. ಆದರೆ ‘ವಿಟಮಿನ್ ಡಿ’ಮಹತ್ವ ಅರಿತವರು ಮಾರಕ ಕಾಯಿಲೆಗಳಿಂದ ಪಾರಾಗಿದ್ದಾರೆ ಎಂಬುದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾದರೆ ‘ವಿಟಮಿನ್ ಡಿ’ಅಂದರೆ ಏನು?,ಇದರ ಕೊರತೆಯಾದರೆ ಏನಾಗುತ್ತದೆ? ‘ವಿಟಮಿನ್ ಡಿ’ಇರುವ ಆಹಾರ ಪದಾರ್ಥಗಳು ಯಾವುವು? ಈ ಎಲ್ಲದರ ಬಗ್ಗೆ ವಿಶೇಷ ಮಾಹಿತಿ ಇಲ್ಲಿದೆ.

‘ವಿಟಮಿನ್ ಡಿ’ಪಡೆಯಲು ಮಾರ್ಗಗಳು
‘ವಿಟಮಿನ್ ಡಿ’ಬೇರೆಲ್ಲೋ ಇಲ್ಲ. ಅದು ನಮ್ಮ ಆಹಾರದಲ್ಲಿ, ಸೂರ್ಯನ ಬೆಳಕಿನಲ್ಲಿ ಇರುತ್ತದೆ. ಮೈ ಮೇಲೆ ಸೂರ್ಯನ ಬೆಳಕು ಬೀಳದಿದ್ದರೆ ಅಥವಾ ನೀವು ಹೊರಾಂಗಣದಲ್ಲಿ ಸಾಕಷ್ಟು ಸಮಯ ಕಳೆಯದಿದ್ದರೆ,‘ವಿಟಮಿನ್ ಡಿ’ಕೊರತೆಯನ್ನು ನೀಗಿಸಲು ಸಾಕಷ್ಟು ಆಹಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ವಯಸ್ಕರಲ್ಲಿ ಲಕ್ಷಣಗಳು ಹೀಗಿರುತ್ತವೆ
ವಿಟಮಿನ್ ಡಿ ಕೊರತೆಯಾದಾಗ ಮೆಟ್ಟಿಲುಗಳನ್ನು ಏರಲು ಅಥವಾ ನೆಲದಿಂದ ಅಥವಾ ಕುರ್ಚಿಯಿಂದ ಎದ್ದೇಳಲು ತೊಂದರೆಯುಂಟಾಗಬಹುದು. ಮೂಳೆಗಳು ಮಧ್ಯಮ ಒತ್ತಡದಿಂದ ನೋವನ್ನು ಅನುಭವಿಸಬಹುದು. ಮೂಳೆ ನೋವು ಕೆಳ ಬೆನ್ನು, ಸೊಂಟ, ತೊಡೆ ಮತ್ತು ಪಾದಗಳಲ್ಲಿಯೂ ಕಂಡುಬರುತ್ತದೆ.
ವಿಟಮಿನ್ ಡಿ ಕೊರತೆಗೆ ಕಾರಣಗಳು
ಸೂರ್ಯನ ಬೆಳಕು ಮೈ ಮೇಲೆ ಬೀಳದಿರುವುದು ವಿಟಮಿನ್ ಡಿ ಕೊರತೆಗೆ ಪ್ರಮುಖ ಮತ್ತು ಸಾಮಾನ್ಯ ಕಾರಣವಾಗಿದೆ. ಕೆಲವು ವೈದ್ಯಕೀಯ ಸಮಸ್ಯೆಗಳು ವಿಟಮಿನ್ ಡಿ ಹೀರಿ ಕೊಳ್ಳುವಿಕೆಯನ್ನು ಸಹ ತಡೆಯುತ್ತವೆ. ಕ್ರೋನ್ಸ್, ಸಿಸ್ಟಿಕ್ ಫೈಬ್ರೋಸಿಸ್ ಮತ್ತು ಉದರದ ಕಾಯಿಲೆಗಳು ಇದ್ದರೆ ನಾವು ಸೇವಿಸುವ ಆಹಾರದಲ್ಲಿ ವಿಟಮಿನ್ ಡಿ ಪಡೆಯಲು ಸಾಧ್ಯವಾಗುವುದಿಲ್ಲ. ದೇಹದ ಅನೇಕ ಪ್ರಮುಖ ಕಾರ್ಯಗಳಲ್ಲಿ ವಿಟಮಿನ್ ಡಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಕೊರತೆಯಾದಾಗ ಅದನ್ನು ತಡೆಗಟ್ಟುವುದಕ್ಕಿಂತ ಗುಣಪಡಿಸುವುದು ಉತ್ತಮ.

ವಿಟಮಿನ್ ಡಿ ಕೊರತೆ ತಡೆಯುವುದು ಹೇಗೆ?
*ಗರ್ಭಿಣಿಯರು ಮತ್ತು ಸ್ತನ್ಯಪಾನ ಮಾಡುವ ಮಹಿಳೆಯರು ಪ್ರತಿದಿನ
10 ಮೈಕ್ರೊಗ್ರಾಂ ವಿಟಮಿನ್ ಡಿ ಇರುವ ಆಹಾರ ಪದಾರ್ಥಗಳನ್ನು, ಫುಡ್ ಸಪ್ಲಿಮೆಂಟ್ ಅನ್ನು ತೆಗೆದುಕೊಳ್ಳಬೇಕು.
*6 ತಿಂಗಳಿಂದ ಐದು ವರ್ಷ ವಯಸ್ಸಿನ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ವಿಟಮಿನ್ ಡಿ ಇರುವ ಆಹಾರಗಳು ಖಡ್ಡಾಯ.
*65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಸೂರ್ಯನ ಕಿರಣಗಳಿಗೆ ಮೈಯ್ಯನ್ನು ಹೆಚ್ಚು ಒಡ್ಡದಿರುವುದರಿಂದ 10 *ಮೈಕ್ರೊಗ್ರಾಂ ವಿಟಮಿನ್ ಡಿ ಹೊಂದಿರುವ ಫುಡ್ ಸಪ್ಲಿಮೆಂಟ್ ತೆಗೆದುಕೊಳ್ಳಬೇಕು.
*ಕರುಳು, ಮೂತ್ರಪಿಂಡ ಮತ್ತು ಪಿತ್ತಜನಕಾಂಗದ ಕಾಯಿಲೆ ಇರುವವರಿಗೆ ದಿನನಿತ್ಯ ಫುಡ್ ಸಪ್ಲಿ ಮೆಂಟ್ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಬಹುದು.
*ವಿಟಮಿನ್ ಡಿ ಸೇವನೆಯಿಂದ ತ್ವಚೆ, ಕೂದಲು ಮತ್ತು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.

ವಿಟಮಿನ್ ಡಿ ತೆಗೆದುಕೊಳ್ಳುವುದರಿಂದ ಪ್ರಯೋಜನಗಳು
ಇದು ಕರುಳು ಪೋಷಕಾಂಶಗಳು, ಕ್ಯಾಲ್ಸಿಯಂ ಮತ್ತು ರಂಜಕ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಲವಾದ ಮೂಳೆ ಪಡೆಯಲು ಸಹಾಯ ಮಾಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ವಿಟಮಿನ್ ಡಿ ಆಸ್ಟಿಯೋಮಲೇಶಿಯಾ ತಡೆಯುತ್ತದೆ (ವಿಟಮಿನ್ ಡಿ ಕೊರತೆಯಿರುವ ವಯಸ್ಕರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…