ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಇನ್ನುಮುಂದೆ ಎಲ್ಲಾ ವೋಟರ್ ಕಾರ್ಡ್ ನಲ್ಲಿ ಕಲರ್ ಫೋಟೋ ಇರಬೇಕು ಎಂದು ಕೇಂದ್ರ ಸರ್ಕಾರ ನಿರ್ಧಾರವನ್ನ ಮಾಡಿದೆ, ಇನ್ನು ಈ ಕಲರ್ ಭಾವಚಿತ್ರದಿಂದ ನಿಜವಾಗದ ಮತದಾರನನ್ನ ಸುಲಭವಾಗಿ ಗುರುತು ಮಾಡಬಹುದು. ನಮ್ಮ ದೇಶದಲ್ಲಿ ಅದೆಷ್ಟೋ ನಕಲಿ ವೋಟರ್ ಕಾರ್ಡ್ ಓಡಾಡುತ್ತಿದೆ ಮತ್ತು ಎಲ್ಲಾ ನಕಲಿ ವೋಟರ್ ಕಾರ್ಡ್ ಗಳನ್ನ ಈ ಹೊಸ ವೋಟರ್ ಕಾರ್ಡ್ ನಿಂದ ರದ್ದು ಮಾಡಬಹುದಾಗಿದೆ. ಇನ್ನು ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರು ನಿಮ್ಮ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿನೀಡಿ ಹೊಸ ವೋಟರ್ ಕಾರ್ಡ್ ಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ, ಇನ್ನು ಈಗಾಗಲೇ ವೋಟರ್ ಕಾರ್ಡ್ ಹೊಂದಿರುವವರು ಯಾವುದೇ ರೀತಿಯ ಬದಲಾವಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇರುವುದಿಲ್ಲ ಮತ್ತು ಇನ್ನುಮುಂದೆ ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರಿಗೆ ಕಲರ್ ಭಾವಚಿತ್ರ ಇರುವ ವೋಟರ್ ಕಾರ್ಡ್ ಬರಲಿದೆ.

ನಿಮ್ಮ ವೋಟರ್ ಕಾರ್ಡ್ ನಲ್ಲಿ ಇರುವ ನಿಮ್ಮ ಭಾವಚಿತ್ರ, ನಿಮ್ಮ ಹೆಸರು ಮತ್ತು ಇತರೆ ಬರವಣಿಗೆಗಳು ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇದೆ. ಹೀಗೆ ವೋಟರ್ ಕಾರ್ಡ್ ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇರುವುದರಿಂದ ವೋಟರ್ ಕಾರ್ಡ್ ನಲ್ಲಿ ಇರುವ ವ್ಯಕ್ತಿಯನ್ನ ಸರಿಯಾಗಿ ಗುರುತು ಹಿಡಿಯಲು ಅಧಿಕಾರಿಗಳಿಗೆ ಸಾದ್ಯವಾಗ್ತುತ್ತಿರಲಿಲ್ಲ ಮತ್ತು ಅದೆಷ್ಟೋ ಜನರು ನಕಲಿ ವೋಟರ್ ಕಾರ್ಡ್ ಗಳನ್ನ ಮಾಡಿಕೊಂಡು ನಕಲಿ ಮತವನ್ನ ಹಾಕುತ್ತಿದ್ದರು, ಆದರೆ ಈಗ ಕೇಂದ್ರ ಸರ್ಕಾರ ಒಂದು ದೊಡ್ಡ ನಿರ್ಧಾರವನ್ನ ಮಾಡಿದ್ದು ಇನ್ನುಮುಂದೆ ಯಾವುದೇ ನಕಲಿ ಮತ ಹಾಕಲು ಸಾಧ್ಯವಿಲ್ಲ.

ಇನ್ನು ಈಗಾಗಲೇ ವೋಟರ್ ಕಾರ್ಡ್ ಇದ್ದು ಹೊಸದಾಗಿ ಮತ್ತೆ ವೋಟರ್ ಕಾರ್ಡ್ ಮಾಡಿಸಬೇಕು ಅಂದರೆ ನೀವು 35 ರೂಪಾಯಿಯನ್ನ ಕಟ್ಟಿ ಹೊಸದಾಗಿ ವೋಟರ್ ಕಾರ್ಡ್ ನ್ನ ಮಾಡಿಸಿಕೊಳ್ಳಬಹುದಾಗಿದೆ. ಇನ್ನು ಆನ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಿದರೆ ನೀವು ಬೇಗನೆ ವೋಟರ್ ಕಾರ್ಡ್ ನ್ನ ಪಡೆಯಬಹುದಾಗಿದೆ, ಇನ್ನು ಕೆಲವರ ವೋಟರ್ ಕಾರ್ಡ್ ನಲ್ಲಿ ಹೆಸರು ವಿಳಾಸಗಳು ತಪ್ಪಾಗಿ ಬಂದಿರುತ್ತದೆ ಮತ್ತು ಅಂತವರು ಕೂಡ ವೋಟರ್ ಕಾರ್ಡ್ ನಲ್ಲಿ ಇರುವ ಎಲ್ಲಾ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಮತ್ತೆ ಅವಕಾಶವನ್ನ ಕಲ್ಪಿಸಿ ಕೊಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…