ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಇನ್ನುಮುಂದೆ ಎಲ್ಲಾ ವೋಟರ್ ಕಾರ್ಡ್ ನಲ್ಲಿ ಕಲರ್ ಫೋಟೋ ಇರಬೇಕು ಎಂದು ಕೇಂದ್ರ ಸರ್ಕಾರ ನಿರ್ಧಾರವನ್ನ ಮಾಡಿದೆ, ಇನ್ನು ಈ ಕಲರ್ ಭಾವಚಿತ್ರದಿಂದ ನಿಜವಾಗದ ಮತದಾರನನ್ನ ಸುಲಭವಾಗಿ ಗುರುತು ಮಾಡಬಹುದು. ನಮ್ಮ ದೇಶದಲ್ಲಿ ಅದೆಷ್ಟೋ ನಕಲಿ ವೋಟರ್ ಕಾರ್ಡ್ ಓಡಾಡುತ್ತಿದೆ ಮತ್ತು ಎಲ್ಲಾ ನಕಲಿ ವೋಟರ್ ಕಾರ್ಡ್ ಗಳನ್ನ ಈ ಹೊಸ ವೋಟರ್ ಕಾರ್ಡ್ ನಿಂದ ರದ್ದು ಮಾಡಬಹುದಾಗಿದೆ. ಇನ್ನು ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರು ನಿಮ್ಮ ಸಮೀಪದ ಅಂಗನವಾಡಿ ಕೇಂದ್ರಕ್ಕೆ ಭೇಟಿನೀಡಿ ಹೊಸ ವೋಟರ್ ಕಾರ್ಡ್ ಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ, ಇನ್ನು ಈಗಾಗಲೇ ವೋಟರ್ ಕಾರ್ಡ್ ಹೊಂದಿರುವವರು ಯಾವುದೇ ರೀತಿಯ ಬದಲಾವಣೆ ಮಾಡಿಕೊಳ್ಳಬೇಕಾದ ಅವಶ್ಯಕತೆ ಇರುವುದಿಲ್ಲ ಮತ್ತು ಇನ್ನುಮುಂದೆ ಹೊಸದಾಗಿ ವೋಟರ್ ಕಾರ್ಡ್ ಮಾಡಿಸುವವರಿಗೆ ಕಲರ್ ಭಾವಚಿತ್ರ ಇರುವ ವೋಟರ್ ಕಾರ್ಡ್ ಬರಲಿದೆ.

ನಿಮ್ಮ ವೋಟರ್ ಕಾರ್ಡ್ ನಲ್ಲಿ ಇರುವ ನಿಮ್ಮ ಭಾವಚಿತ್ರ, ನಿಮ್ಮ ಹೆಸರು ಮತ್ತು ಇತರೆ ಬರವಣಿಗೆಗಳು ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇದೆ. ಹೀಗೆ ವೋಟರ್ ಕಾರ್ಡ್ ಬ್ಲ್ಯಾಕ್ ಅಂಡ್ ವೈಟ್ ನಲ್ಲಿ ಇರುವುದರಿಂದ ವೋಟರ್ ಕಾರ್ಡ್ ನಲ್ಲಿ ಇರುವ ವ್ಯಕ್ತಿಯನ್ನ ಸರಿಯಾಗಿ ಗುರುತು ಹಿಡಿಯಲು ಅಧಿಕಾರಿಗಳಿಗೆ ಸಾದ್ಯವಾಗ್ತುತ್ತಿರಲಿಲ್ಲ ಮತ್ತು ಅದೆಷ್ಟೋ ಜನರು ನಕಲಿ ವೋಟರ್ ಕಾರ್ಡ್ ಗಳನ್ನ ಮಾಡಿಕೊಂಡು ನಕಲಿ ಮತವನ್ನ ಹಾಕುತ್ತಿದ್ದರು, ಆದರೆ ಈಗ ಕೇಂದ್ರ ಸರ್ಕಾರ ಒಂದು ದೊಡ್ಡ ನಿರ್ಧಾರವನ್ನ ಮಾಡಿದ್ದು ಇನ್ನುಮುಂದೆ ಯಾವುದೇ ನಕಲಿ ಮತ ಹಾಕಲು ಸಾಧ್ಯವಿಲ್ಲ.

ಇನ್ನು ಈಗಾಗಲೇ ವೋಟರ್ ಕಾರ್ಡ್ ಇದ್ದು ಹೊಸದಾಗಿ ಮತ್ತೆ ವೋಟರ್ ಕಾರ್ಡ್ ಮಾಡಿಸಬೇಕು ಅಂದರೆ ನೀವು 35 ರೂಪಾಯಿಯನ್ನ ಕಟ್ಟಿ ಹೊಸದಾಗಿ ವೋಟರ್ ಕಾರ್ಡ್ ನ್ನ ಮಾಡಿಸಿಕೊಳ್ಳಬಹುದಾಗಿದೆ. ಇನ್ನು ಆನ್ಲೈನ್ ನಲ್ಲಿ ಅರ್ಜಿಯನ್ನ ಸಲ್ಲಿಸಿದರೆ ನೀವು ಬೇಗನೆ ವೋಟರ್ ಕಾರ್ಡ್ ನ್ನ ಪಡೆಯಬಹುದಾಗಿದೆ, ಇನ್ನು ಕೆಲವರ ವೋಟರ್ ಕಾರ್ಡ್ ನಲ್ಲಿ ಹೆಸರು ವಿಳಾಸಗಳು ತಪ್ಪಾಗಿ ಬಂದಿರುತ್ತದೆ ಮತ್ತು ಅಂತವರು ಕೂಡ ವೋಟರ್ ಕಾರ್ಡ್ ನಲ್ಲಿ ಇರುವ ಎಲ್ಲಾ ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಮತ್ತೆ ಅವಕಾಶವನ್ನ ಕಲ್ಪಿಸಿ ಕೊಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…