ಉಪಯುಕ್ತ ಮಾಹಿತಿ

ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

204

karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ.
ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.

2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ

https://ceo.karnataka.gov.in/FinalRoll_2023/

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….