ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ.
ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.
2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
https://ceo.karnataka.gov.in/FinalRoll_2023/

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…