ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.

ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.

ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ ಎಡಗಾಲಿಗೆ ಶಾಹಿ ಹಾಕಿದ್ರು. ಬಳಿಕ ಮಾತನಾಡಿದ ಲಕ್ಷ್ಮೀ ಒಂದೊಂದು ಮತವೂ ಅಮೂಲ್ಯವಾದದು ಅಂತಾ ಹೇಳಿದ್ರು. ವಿಶೇಷ ಅಂದ್ರೆ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಿ ಬಳ್ಳಾರಿ ಜಿಲ್ಲೆಯ ಮತದಾನ ಜಾಗೃತಿಯ ರಾಯಭಾರಿಯಾಗಿದ್ರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…