News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

406

ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.
ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ.

ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು ಹಲವಾರು ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಏನು ಉಪಯೋಗವಾಗುತ್ತದೆ ಎಂದರೆ ನಮ್ಮ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹೇರಳವಾಗಿ ವಿಟಮಿನ್ಸ್, ಮಿನರಲ್ಸ್, ಫೈಬರ್ ನಿಂದ ತುಂಬಿರುವ ಈ ಹಣ್ಣನ್ನು ತಿನ್ನುವುದರಿಂದ ದೇಹದಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾ, ವೈರಸ್ ನಿಂದ ಹೋರಾಡುತ್ತದೆ. ಇದರಲ್ಲಿ ಬೀಟಾಕೆರೋಟಿನ್ ಅಂಶ ಕ್ಯಾನ್ಸರ್ ಹಾಗೂ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುತ್ತದೆ. ರಕ್ತ ಸಂಚಲನ ಸರಿಯಾಗಲು ಈ ಹಣ್ಣು ಸಹಾಯಮಾಡುತ್ತದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಈ ಹಣ್ಣು ತಿನ್ನುವುದರಿಂದ ಉಸಿರಾಟದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಈ ಹಣ್ಣು ಕರುಳಿನ ಸಂಬಂಧಿತ ತೊಂದರೆಯನ್ನ ನಿವಾರಿಸುತ್ತದೆ. ಈ ಹಣ್ಣು ಸೇವಿಸುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ.  ಹಾಗೆ ಹೆಚ್ಚು ಹಸಿವಾಗುತ್ತದೆ. ಮುಖ್ಯವಾಗಿ ಚರ್ಮಕ್ಕೆ ಸಂಬಂಧಪಟ್ಟ ಯಾವುದೇ ಕಾಯಿಲೆಗಳು ಕೂಡ ಬರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…