ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ.
ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ.
* ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ.
*ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ.
*ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆ ಉತ್ತಮ. ಅಷ್ಟೇ ಅಲ್ಲ, ಚರ್ಮದ ಸೂಕ್ಷ್ಮ ರಂಧ್ರದಲ್ಲಿ ಇರುವ ಕೊಳೆ ಹಾಗೂ ಸತ್ತ ಜೀವಕೋಶಗಳನ್ನು ನಿವಾರಿಸಲು ನೆರವಾಗುತ್ತದೆ.
*ಈ ಎಣ್ಣೆಯಲ್ಲಿರುವ ಪ್ರೋಟೀನುಗಳು ಹಾಗೂ ಅಮೈನೋ ಆಮ್ಲಗಳು ಕೂದಲಿನ ಬುಡವನ್ನು ದೃಢಗೊಳಿಸುತ್ತವೆ. ಈ ಬೀಜಗಳನ್ನು ಹುರಿದು ಪುಡಿ ಮಾಡಿ ಕೂದಲಿಗೆ ಹಚ್ಚಿಕೊಳ್ಳುವುದರಿಂದ ಮೆಲನಿನ್ ಎಂಬ ವರ್ಣ ದ್ರವ್ಯವನ್ನು ಹೆಚ್ಚಿಸಿ ಕೂದಲ ಕಾಂತಿಯನ್ನು ಹೆಚ್ಚಿಸುತ್ತದೆ.
*ಈ ಬೀಜಗಳಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.
*ಕಲ್ಲಂಗಡಿ ಬೀಜವನ್ನು ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಬೇಕು. ಉರಿಯೂತದಿಂದ ಶರೀರದ ಯಾವುದಾದರೊಂದು ಭಾಗದಲ್ಲಿ ಬಾವು ಕಾಣಿಸಿಕೊಂಡರೆ, ಮುಕ್ಕಾಲು ಕಪ್ ಬಿಸಿ ನೀರಿಗೆ ಒಂದು ಚಮಚ ಈ ಪುಡಿ, ಒಂದು ಚಮಚ ಜೇನುತುಪ್ಪ ಹಾಕಿಕೊಂಡು ಚೆನ್ನಾಗಿ ಕಲಸಿ ದಿನಕ್ಕೆರಡು ಬಾರಿ ಕುಡಿಯಬೇಕು. ಇದರಿಂದ ಬಾವು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…