News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

334

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ತಂಡದ ಈ ಆಟಗಾರ ಸಿಕ್ಸರ್ ಕಿಂಗ್, ಪತ್ನಿ ಬಿಕಿನಿ ಕ್ವೀನ್.!ಯಾರು ಗೊತ್ತ.?ತಿಳಿಯಲು ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….