ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.