ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

330

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…