News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

336

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ನಿಮ್ಮ ಮಗುವಿನ ನಿದ್ದೆಯನ್ನು ಇನ್ನೂ ಉತ್ತಮವಾಗಿಸಿಕೊಳ್ಳಲು ಈ ಕೆಳಗಿನ ಸಲಹೆಗಳನ್ನು ಅನುಸರಿಸಿ….!

    ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.