ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

304

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

    ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…