News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

332

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

    ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….