ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.