ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…