ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಕೆ. ಎಲ್. ರಾಹುಲ್ – ಪೂರ್ಣ ಪರಿಚಯ: ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್ಜನನ: ಏಪ್ರಿಲ್ 18, 1992ಜನ್ಮಸ್ಥಳ: Bengaluruಬೆಳೆದದ್ದು: Mangaluru ಬಾಲ್ಯ ಮತ್ತು ಶಿಕ್ಷಣ ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಕ್ರಿಕೆಟ್ ಜೀವನದ ಆರಂಭ ರಾಹುಲ್…