ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…