ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

301

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…