ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ಜಲಮಂಡಳಿ ವತಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ’ ಎಂದು ಸಚಿವರು ಹೇಳಿದರು.ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಸುಮಾರು ಒಂದೂವರೆ ವರ್ಷದಿಂದ ನೀರು ಶುದ್ಧೀಕರಣ ಮಾಡುವ ಟ್ಯಾಂಕ್ ಕಾರ್ಯ ನಡೆಯುತ್ತಿತ್ತು
ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನೀರು ಶುದ್ದೀಕರಣ ಮಾಡುವ ಮೂರು ಟ್ಯಾಂಕ್ಗಳನ್ನು ನಿರ್ಮಾಣ ಮಾಡುವ ಗುತ್ತಿಗೆಯನ್ನು ಎನ್ವರೋನ್ ಎಂಬ ಕಂಪನಿ ಪಡೆದಿತ್ತು. ನೀರಿನ ಟ್ಯಾಂಕ್ ಕುಸಿದ ಬಳಿಕ ಪೊಲೀಸರು ಗುತ್ತಿಗೆ ಪಡೆದಿದ್ದ ಕಂಪನಿಯ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ.ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಹಾಕಲಾಗಿದ್ದ ಪೈಪ್ ಕುಸಿದು ಬಿದ್ದ ಕಾರಣ ಸೆಂಟ್ರಿಂಗ್ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಘಟನೆಗೆ ಗುತ್ತಿಗೆದಾರರೇ ಹೊಣೆ ಎಂದು ಅವರಿಂದಲೇ ಆದ ನಷ್ಟವನ್ನು ಪಡೆಯುಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ನೀರಿನ ಟ್ಯಾಂಕ್ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಇಂಜಿನಿಯರ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗುತ್ತಿಗೆದಾರನ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ. ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದಿದ್ದರಿಂದ 3 ಜನರು ಮೃತಪಟ್ಟಿದ್ದಾರೆ. 20 ಜನರು ಕೊಲಂಬಿಯಾ ಏಷಿಯಾ ಮತ್ತು ಆಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಕೆಲವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಲಮಂಡಳಿ ಭರಿಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….