ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ.

ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ ಮೂಲಕ 10 ದಿನಗಳಲ್ಲಿ 4-5 ಕೆ.ಜಿ ತೂಕ ಇಳಿಸಿಕೊಳ್ಳಬಹುದು. ವ್ಯಕ್ತಿಗಳ ಆಹಾರ ವಿಧಾನ ಹಾಗೂ ಮಲಗುವ ಸಮಯ ಬೇರೆ ಬೇರೆಯಾಗಿರುವುದರಿಂದ ಫಲಿತಾಂಶ ಕೂಡ ಭಿನ್ನವಾಗಿರುತ್ತದೆ.

ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ನೀರು ಬಿದ್ದಾಗ ದೇಹದ ಅಂಗಗಳು ಸರಿಯಾಗಿ ಕೆಲಸ ಮಾಡುತ್ತವೆ. ಇದರಿಂದ ಜೀರ್ಣಕ್ರಿಯೆ ಕೂಡ ಸರಿಯಾಗಾಗುತ್ತದೆ. ಚಯಾಪಚಯ ಸರಿಯಾದಲ್ಲಿ ತೂಕ ಕೂಡ ಕಡಿಮೆಯಾಗುತ್ತದೆ.

*ಟೀ ಅಥವಾ ಕಾಫಿ ಕುಡಿಯುವ ಮುನ್ನ ನೀರನ್ನು ಕುಡಿಯಿರಿ.
*ಎದ್ದ 1-2 ಗಂಟೆ ನಂತ್ರ, ಉಪಹಾರ ಸೇವನೆಗೆ ಮೊದಲು ಹಾಗೂ ನಂತ್ರ ಒಂದು ಗ್ಲಾಸ್ ನೀರು ಕುಡಿಯಿರಿ.
*ಊಟಕ್ಕಿಂತ 20 ನಿಮಿಷ ಮೊದಲು ಒಂದು ಗ್ಲಾಸ್ ನೀರು ಕುಡಿಯಿರಿ. ದಿನದಲ್ಲಿ ಕನಿಷ್ಠ 9,10 ಬಾರಿ ನೀರನ್ನು ಕುಡಿಯಲು ಮರೆಯಬೇಡಿ.
*ಟೀ ಕುಡಿಯಬೇಕೆನಿಸಿದಾಗೆಲ್ಲ ನೀರನ್ನು ಬಿಸಿ ಮಾಡಿಕೊಂಡು ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…